Download Now Banner

This browser does not support the video element.

ರಾಮನಗರ: ಜೋಗರಪಾಳ್ಯ ಗ್ರಾಮದಲ್ಲಿನ‌ ಮಾರಮ್ಮ ದೇವಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಬಾಲಕೃಷ್ಣ ಭಾಗಿ

Ramanagara, Ramanagara | Sep 5, 2025
ಬಿಡದಿ ಹೋಬಳಿಯ ಬೈರಮಂಗಲ ಪಂಚಾಯಿತಿ ವ್ಯಾಪ್ತಿಯ ಜೋಗರಪಾಳ್ಯ ಗ್ರಾಮದಲ್ಲಿ ಶ್ರೀ ಮಾರಮ್ಮ ದೇವಾಲಯದ ಉದ್ಘಾಟನೆ ಸಮಾರಂಭದಲ್ಲಿ ಶಾಸಕ ಬಾಲಕೃಷ್ಣ ಭಾಗಿಯಾಗಿದ್ದರು. ಶುಕ್ರವಾರ ಗ್ರಾಮದಲ್ಲಿ ನೂತನ ದೇವಾಲಯ ಉದ್ಘಾಟನೆ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಭಾಗಿಯಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
Read More News
T & CPrivacy PolicyContact Us