Download Now Banner

This browser does not support the video element.

ರಾಯಚೂರು: ನಗರದ ಸುತ್ತಮುತ್ತಲ ಜಮೀನುಗಳಲ್ಲಿ ಹತ್ತಿ ಬೆಳೆಗೆ ರೋಗದ ಕಾಟ,ಕಂಗಾಲದ ರೈತರು

Raichur, Raichur | Sep 9, 2025
ರಾಯಚೂರು ನಗರದ ಸುತ್ತಮುತ್ತಲ ಗ್ರಾಮಗಳಲ್ಲಿ ರೈತರು ಬೆಳೆದಿರುವ ಹತ್ತಿ ಬೆಳೆಗೆ ರೋಗದ ಕಾಟ ಹೆಚ್ಚಾಗಿದ್ದು ಇದರಿಂದ ರೈತರು ಕಂಗಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಜಿಟಿಜಿಟಿ ಮಳೆಯಿಂದಾಗಿ ಹತ್ತಿ ಬೆಳೆಗೆ ಕೀಟಬಾದೆ ಹೆಚ್ಚಾಗಿ ಅನೇಕ ದಿನಗಳ ಕಾಲ ಬಿಸಿಲು ಬೀಳದೆ ತಂಪಾದ ವಾತಾವರಣ ಇದ್ದಿದ್ರಿಂದ ತೇವಾಂಶ ಹೆಚ್ಚಾಗಿ ಹತ್ತಿ ಬೆಳೆಯಲ್ಲಿ ಸೈನಿಕ ಹುಳುಗಳು ಎಂದೆ ಹುಳುಗಳ ಕಾಟ ಹೆಚ್ಚಾಗಿದ್ದರಿಂದ ಬೆಳೆ ಒಣಗಲಾರಂಭಿಸಿದೆ. ಕೃಷಿ ಇಲಾಖೆ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಸಂರಕ್ಷಣೆ ಕುರಿತು ಮಾರ್ಗದರ್ಶನ ನೀಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.
Read More News
T & CPrivacy PolicyContact Us