Install App
publcapp
This browser does not support the video element.
ಕಲಬುರಗಿ: ಬಿಜೆಪಿ ನಾಯಕರಿಂದ ಪಾಠ ಕಲಿಯುವ ಅಗತ್ಯ ನಮಗಿಲ್ಲ: ನಗರದಲ್ಲಿ ಸಚಿವ ಚಲುವರಾಯ ಸ್ವಾಮಿ
Kalaburagi, Kalaburagi | Sep 30, 2025
ಬಿಜೆಪಿಗರಿಂದ ಪಾಠ ಕಲಿತು ರೈತರ ಬಗ್ಗೆ ಕಾಳಜಿ ವಹಿಸುವಂತ ಅನಿವಾರ್ಯತೆ ನಮಗಿಲ್ಲ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ. ಪ್ರಕೃತಿ ವಿಕೋಪಗಳು ಯಾರ ಕೈಯಿಂದಲೂ ತಡೆಯಲು ಸಾಧ್ಯವಿಲ್ಲ, ಹಾನಿಯಾದವರ ಪರವಾಗಿ ಸರ್ಕಾರ ನಿಲ್ಲಲಿದೆ ಎಂದು ತಿಳಿಸಿದರು.
Share
Read More News
T & C
Privacy Policy
Contact Us
Your browser does not support JavaScript!