Download Now Banner

This browser does not support the video element.

ಶಿರಸಿ: ನಗರದ ಇಂದಿರಾ ಕ್ಯಾಂಟೀನ್‌‌'ನಲ್ಲಿ ಊಟ ಮಾಡಿದ ಶಾಸಕ ಭೀಮಣ್ಣ ನಾಯ್ಕ

Sirsi, Uttara Kannada | Sep 2, 2025
ಶಿರಸಿ: ಇಂದಿರಾ ಕ್ಯಾಂಟೀನ್ ನಲ್ಲಿ ಉಪಹಾರ ಮತ್ತು ಊಟದ ಗುಣಮಟ್ಟ ಹೇಗಿದೆ ಎನ್ನುವುದನ್ನು ತಿಳಿಯುವುದಕ್ಕೋಸ್ಕರ ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಅವರು ಶಿರಸಿ ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಇಂದು ಮಂಗಳವಾರ ಮಧ್ಯಾಹ್ನ ಒಂದುವರೆ ಗಂಟೆ ಸುಮಾರಿಗೆ ಭೇಟಿ ನೀಡಿ ಮಧ್ಯಾಹ್ನದ ಊಟದ ಸವಿಯನ್ನು ಸವಿದರು. ಈ ಸಂದರ್ಭದಲ್ಲಿ ಇಂದಿರ ಕ್ಯಾಂಟೀನಿನ ಸಿಬ್ಬಂದಿಗಳಿಗೆ ಬೆಳಗಿನ ತಿಂಡಿ, ಮಧ್ಯಾಹ್ನ ಊಟ ಸರಿಯಾಗಿ‌ ಇರಬೇಕು. ಗುಣಮಟ್ಟದ ಬಗ್ಗೆ ದೂರು ಬಂದರೆ ಸಹಿಸಲಾಗದು ಎಂದು ಎಚ್ಚರಿಸಿದರು.
Read More News
T & CPrivacy PolicyContact Us