ಹಾವೇರಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ಹುಷಾರಾಗಿರಿ ಎಂಬ ಕನ್ನಡ ಸೈಬರ್ ಕ್ರೈಂ ಜಾಗೃತಿ ಗೀತೆಯನ್ನು ಬಿಡುಗಡೆಗೊಳಿಸಿದರು.. ಸೈಬರ್ ಕ್ರೈಂ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಬೇಕು. ವಂಚನೆ ನಡೆದಲ್ಲಿ 1930/112 ಸಂಖ್ಯೆಗೆ ಕರೆ ಮಾಡಿ ಎಂದು ಎಸ್ಪಿ ತಿಳಿಸಿದರು..