Install App
bhimu181
This browser does not support the video element.
ಕಲಬುರಗಿ: ಗ್ರಾಮೀಣ ಕ್ಷೇತ್ರದಲ್ಲಿ ಬೆಳೆಗಳ ವೀಕ್ಷಣೆ ಮಾಡಿದ ಶಾಸಕ ಮತ್ತಿಮುಡ್
Kalaburagi, Kalaburagi | Sep 7, 2025
ಕಲಬುರಗಿಯ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರ ಮಳೆಗೆ ತೊಗರಿ ಹೆಸರು ಮತ್ತಿತರ ಬೆಳೆಗಳು ಹಾಳಾಗಿದ್ದು, ಶಾಸಕ ಬಸವರಾಜ್ ಮತ್ತಿಮುಡ್ ಅವರು ವಿಕೆ ಸಲಗಾರ ಸೇರಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಪರಿಹಾರ ಕೋಡಿಸುವ ಭರವಸೆ ನೀಡಿದರು. ಸೆ.7 ರಂದು ಭೇಟಿ ನೀಡಿದ್ದಾರೆ
Share
Read More News
T & C
Privacy Policy
Contact Us
Your browser does not support JavaScript!