Install App
bhimu181
This browser does not support the video element.
ಕಲಬುರಗಿ: ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡುವಂತೆ ನಗರದಲ್ಲಿ ಎಐಕೆಕೆಎಂಎಸ್ ಸಂಘಟನೆ ಪ್ರತಿಭಟನೆ
Kalaburagi, Kalaburagi | Aug 25, 2025
ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಆ. ೨೫ ರಂದು ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ತೊಗರಿ ಉದ್ದು,ಹೆಸರು ಸೋಯಾ ಮತ್ತಿತರ ಬೆಳೆಗಳು ಹಾಳಾಗಿದ್ದು, ಸರ್ಕಾರ ಸರ್ವೇ ಮಾಡಿ ಪರಿಹಾರ ನೀಡುವಂತೆ ಒತ್ತಾಯ ಮಾಡಿದರು
Share
Read More News
T & C
Privacy Policy
Contact Us
Your browser does not support JavaScript!