Download Now Banner

This browser does not support the video element.

ಹುಕ್ಕೇರಿ: ರಮೇಶ್ ಕತ್ತಿ ಲೆಕ್ಕ ಕೊಟ್ರೆ ಒಳ್ಳೆಯದು ಪಟ್ಟಣದಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

Hukeri, Belagavi | Sep 4, 2025
ಹೇಳಿಕೆ ನೀಡಿದ ಅವರುಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ 16 ರಲ್ಲಿ 12 ಸ್ಥಾನ ಗೆದ್ದೆ ಗೆಲ್ಲುತ್ತೇವೆ.ಮುಂದಿನ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು ನಮ್ಮ ಗುಂಪಿನವರೇ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಇನ್ನೂ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಹುಕ್ಕೇರಿ ಜನರೇ ಬಂದು ನಮ್ಮ ಬಳಿ ಬೆಂಬಲ ಕೇಳಿದ್ದಾರೆ.ಶಾಂತಿ ಸಮಾಧಾನದಿಂದ
Read More News
T & CPrivacy PolicyContact Us