Download Now Banner

This browser does not support the video element.

ಉಡುಪಿ: ಭಾರತೀಯ ಸ್ಟೇಟ್ ಬ್ಯಾಂಕಿನ ಮಲ್ಪೆ ಶಾಖೆಯ ಬ್ಯಾಂಕಿನಲ್ಲಿ75ಲಕ್ಷ ರೂ. ವಂಚನೆ‌ ಮ್ಯಾನೇಜ‌ರ್, ಖಾತೆದಾರರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

Udupi, Udupi | Aug 31, 2025
ಭಾರತೀಯ ಸ್ಟೇಟ್ ಬ್ಯಾಂಕಿನ ಮಲ್ಪೆ ಶಾಖೆಯ ಮ್ಯಾನೇಜ‌ರ್ ಸೇರಿದಂತೆ ಇತರರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕಿನ ಲಕ್ಷಾಂತರ ರೂ. ಹಣವನ್ನು ದುರುಪಯೋಗಪಡಿಸಿ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌಸಿಂಗ್ ಫೈನಾನ್ಸ್ ಕಂಪೆನಿಯೊಂದರಿಂದ ಬಂದ ಇಮೇಲ್ ಸಂದೇಶದಂತೆ ಬ್ಯಾಂಕಿನ ಮಲ್ಪೆ ಶಾಖೆಯಿಂದ ಸಮುದ ಸುವರ್ಣ ನಂತೂರು, ಶರ್ಮಿಳಾ ಎಸ್. ಮುಳೂರು ಸುಶಾಂತ್ ತಿಂಗಳಾಯ, ಕೋಡಿ, ಎಂ.ರಮಾನಾಥ್ ಬೊಂದೆಲ್ ಮಂಗಳೂರು, ಸದಾನಂದ ಜಿ. ರಾವ್ ಕುಂಜಾಲು ಎಂಬ ಖಾತೆದಾರರಿಗೆ ಒಟ್ಟು 73,00,000 ರೂ. ಹಣ ವರ್ಗಾವಣೆ ಯಾಗಿರುವ ಬಗ್ಗೆ ತಿಳಿದು ಬಂದಿದೆ.
Read More News
T & CPrivacy PolicyContact Us