Download Now Banner

This browser does not support the video element.

ಹುಣಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಏಕಾಏಕಿ ಹಲ್ಲೆ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

Hunsur, Mysuru | Aug 24, 2025
ಮಹಿಳೆ ಮೇಲೆ ಮರಣಾಂತಿಕ ಹಲ್ಲೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಬಿ ಆರ್ ಕಾವಲು ಗ್ರಾಮದಲ್ಲಿ ಘಟನೆ ಪುಟ್ಟ ಮಲ್ಲೆಗೌಡ ಅವರ ಪತ್ನಿ ಗೀತಾ ಎಂಬುವವರ ಮೇಲೆ ಹಲ್ಲೆ ನಡೆಸಿದ ನಾಗೇಗೌಡ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಹೊಲದಲ್ಲಿ ಕೆಲಸ ಮಾಡುತಿದ್ದ ವೇಳೆ ಏಕಾಏಕಿ ಹಲ್ಲೆ ನಡೆಸಿದ ನಾಗೇಗೌಡ ಹಲ್ಲೆಗೊಳಗಾದ ಗೀತಾ ಎಂಬುವರು ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read More News
T & CPrivacy PolicyContact Us