ಮಹಿಳೆ ಮೇಲೆ ಮರಣಾಂತಿಕ ಹಲ್ಲೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಬಿ ಆರ್ ಕಾವಲು ಗ್ರಾಮದಲ್ಲಿ ಘಟನೆ ಪುಟ್ಟ ಮಲ್ಲೆಗೌಡ ಅವರ ಪತ್ನಿ ಗೀತಾ ಎಂಬುವವರ ಮೇಲೆ ಹಲ್ಲೆ ನಡೆಸಿದ ನಾಗೇಗೌಡ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಹೊಲದಲ್ಲಿ ಕೆಲಸ ಮಾಡುತಿದ್ದ ವೇಳೆ ಏಕಾಏಕಿ ಹಲ್ಲೆ ನಡೆಸಿದ ನಾಗೇಗೌಡ ಹಲ್ಲೆಗೊಳಗಾದ ಗೀತಾ ಎಂಬುವರು ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.