Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದ ನೂತನ ನ್ಯಾಯಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಾದ ಗಣೇಶನ ದರ್ಶನ ಪಡೆದುಕೊಂಡ ಸಂಸದ ಜಗದೀಶ್ ಶೆಟ್ಟರ್

Hubli Urban, Dharwad | Sep 4, 2025
ಹುಬ್ಬಳ್ಳಿಯ ನೂತನ ನ್ಯಾಯಾಲಯದಲ್ಲಿ ಇರಿಸಲಾದ ಗಣಪತಿಯ ದರ್ಶನ ಪಡೆದು ಸಂಸದ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ ಸಾವಕಾರ, ಮಹೇಶ ಬುರ್ಲಿ, ರಾಯನಗೌಡ್ರ, ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷರಾದ ಎಂ. ಎಸ್ ಬಾಣದ, ಉಪಾಧ್ಯಕ್ಷರಾದ ಎ.ಕೆ ಅಕ್ಕಿ, ಪ್ರಧಾನ ಕಾರ್ಯದರ್ಶಿಗಳಾದ ಎಚ್.ಎಸ್ ಶಿಗ್ಗಾಂವಿ, ಜಂಟಿ ಕಾರ್ಯದರ್ಶಿಗಳಾದ ಜಿ.ಡಿ ಜಂತ್ಲಿ, ಮಹೇಶ ಹಿರೇಮಠ ಉಪಸ್ಥಿತರಿದ್ದರು.
Read More News
T & CPrivacy PolicyContact Us