Download Now Banner

This browser does not support the video element.

ಉಡುಪಿ: ಜಿಲ್ಲಾಧ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ನಾಳೆ ಕೂಡ ರೆಡ್ ಅಲರ್ಟ್ ಘೋಷಣೆ

Udupi, Udupi | Aug 28, 2025
ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ನಿನ್ನೆಯಿಂದ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಇಂದು ಜಿಲ್ಲೆಗಳ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಕರಾವಳಿಯ ಭಾಗದಲ್ಲಿ ವರುಣನ ಆರ್ಭಟ ಮತ್ತಷ್ಟು ತೀವ್ರ ಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಅವಮಾನ ಇಲಾಖೆ ನಾಳೆ ಕೂಡ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Read More News
T & CPrivacy PolicyContact Us