ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಾಗೂ 36ನೇ ವರ್ಷದ ಪುರಾಣ ಮಹಾಮಂಗಲದ ಕುಂಭ, ಕಳಸ ಹಾಗೂ ವಿವಿಧ ವಾದ್ಯಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಹೊರ ಗುರು ಚರಮೂರ್ತಿಗಳು ಸುತ್ತಮುತ್ತಲಿನ ಗ್ರಾಮದ ಮುಖಂಡರು ಹಿರಿಯರು ಭಾಗಿಯಾಗಿದ್ದರು ಈ ಮೆರವಣಿಗೆ ಕಾರ್ಯಕ್ರಮವು