Download Now Banner

This browser does not support the video element.

ಕೊಪ್ಪ: ವಸತಿ ಶಾಲೆಯ ವಿದ್ಯಾರ್ಥಿನಿಯರ ಅನುಮಾನಾಸ್ಪದ ಸಾವು ಪ್ರಕರಣ ಸಿಬಿಐಗೆ ಕೊಡುವಂತೆ ಪಟ್ಟು.! ಕೊಪ್ಪ ಬಂದ್ ಯಶಸ್ವಿ.!

Koppa, Chikkamagaluru | Sep 11, 2025
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಅನುಮಾನ ಪದವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಶಮಿತಾ ಸಾವಿನ ಜೊತೆಗೆ ವಸತಿ ಶಾಲೆಯಲ್ಲಿ ಮೃತಪಟ್ಟ ಮತ್ತೊಂದು ವಿದ್ಯಾರ್ಥಿನಿಯ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಕೊಪ್ಪ ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಕೊಪ್ಪ ಪಟ್ಟಣ ಬಂದ್ ಗೆ ಕರೆ ಕೊಟ್ಟಿದ್ದು ಬಂದ್ ಸಂಪೂರ್ಣವಾಗಿ ಯಶಸ್ವಿಯಾಯಿತು.
Read More News
T & CPrivacy PolicyContact Us