Download Now Banner

This browser does not support the video element.

ಮುಂಡಗೋಡ: ಚಿಗಳ್ಳಿಯಲ್ಲಿ ಶ್ರೀ ಕಲ್ಲೇಶ್ವರ ದೇವಾಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೇರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ

Mundgod, Uttara Kannada | Sep 3, 2025
ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ಶ್ರೀ ಕಲ್ಲೇಶ್ವರ ದೇವಾಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ಅವರು ಬುಧವಾರ ಸಂಜೆ 4ಕ್ಕೆ ನೇರವೇರಿಸುವ ಮೂಲಕವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಪ್ರಮುಖರಾದ ಎಚ್.ಎಮ್ ನಾಯ್ಕ,ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿಗೌಡ ಪಾಟೀಲ್, ಜ್ಞಾನೇಶ್ವರ ಗುಡಿಯಾಳ, ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಆರ್.ಆರ್.ಹಿರೇಮಠ, ಸ್ಥಳೀಯ ಮುಖಂಡರಾದ ಗುಡ್ಡಪ್ಪ ಕಾತೂರ, ಎಮ್.ಪಿ.ಕುಸೂರ ಉಪಸ್ಥಿತರಿದ್ದರು.
Read More News
T & CPrivacy PolicyContact Us