Download Now Banner

This browser does not support the video element.

ಧಾರವಾಡ: ರಾಜಕೀಯ ಕಾರಣ ಇಟ್ಟುಕೊಂಡೇ ನರೇಂದ್ರ ಗ್ರಾಮದಲ್ಲಿ ಲಾಠಿ ಚಾರ್ಜ್: ನರೇಂದ್ರ ಗ್ರಾಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Dharwad, Dharwad | Sep 13, 2025
ರಾಜಕೀಯ ಕಾರಣ ಇಟ್ಟುಕೊಂಡೇ ನರೇಂದ್ರ ಗ್ರಾಮದಲ್ಲಿ ಲಾಠಿ ಚಾರ್ಜ್ ಮಾಡಲಾಗದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ 35 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಗಲಾಟೆ ಇಲ್ಲದೇ ಲಾಠಿ ಚಾರ್ಜ್ ಆಗಿರುವುದು ನರೇಂದ್ರ ಗ್ರಾಮದಲ್ಲೇ ಮೊದಲು. ನಾನು 25 ವರ್ಷದಿಂದ ನಾನು ಸಂಸದನಾಗಿ ಸೇವೆ ಮಾಡಿದ್ದೇನೆ. ರಾಷ್ಟ್ರಧ್ವಜ ಕುರಿತು ಹೋ
Read More News
T & CPrivacy PolicyContact Us