ಭಾರತೀಯ ಜನತಾ ಪಾರ್ಟಿ ಯಲಬುರ್ಗಾ ಮಂಡಲ ವತಿಯಿಂದ ಮಸಬಹಂಚಿನಾಳ ಗ್ರಾಮದಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ಕಾರ್ಯಗಾರ ಇಂದು ನಡೆಯಿತು. ಸೆಪ್ಟೆಂಬರ್ 30 ರಂದು ಮಧ್ಯಾಹ್ನ 2-00 ಗಂಟೆಗೆ ನಡೆದ ಕಾರ್ಯಾಗಾರದಲ್ಲಿ ಮಾಜಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಭಾಗವಹಿಸಿ ಮಾತನಾಡಿದರು.. ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು , ಪಕ್ಷದ ಹಿರಿಯ ಮುಖಂಡರು, ಮಂಡಲ ಪದಾಧಿಕಾರಿಗಳು, ಶಕ್ತಿ ಕೇಂದ್ರಗಳ ಪ್ರಮುಖರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು & ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯಕರ್ತರು ಉಪಸ್ಥಿತರದ್ದರು