Download Now Banner

This browser does not support the video element.

ವಿಜಯಪುರ: ನಗರದ ಶಿವಾಜಿ ವೃತ್ತದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಗಣೇಶ ಮೂರ್ತಿಯ ಪೂಜಾ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡ ಸಚಿವ ಎಂ ಬಿ‌ ಪಾಟೀಲ

Vijayapura, Vijayapura | Sep 1, 2025
ಶ್ರೀ ಗಜಾನನ ಉತ್ಸವ ಮಹಾಮಂಡಳ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ವಿಜಯಪುರ ಇವರು ಪ್ರತಿಷ್ಠಾಪಿಸಿರುವ ಶ್ರೀ ಗಣೇಶ ಮೂರ್ತಿಯ ಪೂಜಾ ಕಾರ್ಯಕ್ರಮದಲ್ಲಿ ಸಚಿವರಾದ ಎಂ ಬಿ ಪಾಟೀಲ ಅವರು ಪಾಲ್ಗೊಂಡು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾಮಂಡಳ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಗಜಾನನ ಉತ್ಸವ ಮಹಾಮಂಡಳ ಪದಾಧಿಕಾರಿಗಳು ಉಪಸ್ಥಿತರಿದ್ದರು...
Read More News
T & CPrivacy PolicyContact Us