Download Now Banner

This browser does not support the video element.

ಶಿವಮೊಗ್ಗ: ನಗರದಲ್ಲಿ ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಪ್ರತಿಭಟನೆ

Shivamogga, Shimoga | Sep 13, 2025
ಒಳ ಮೀಸಲಾತಿ ವರ್ಗಿಕರಣ ವಿರೋಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸರ್ಕಾರದ ವಿರುದ್ಧ ಶಿವಮೊಗ್ಗ ಬಂಜಾರ ಸಂಘ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ಶನಿವಾರ ಪ್ರತಿಭಟನೆಯನ್ನು ನಡೆಸಲಾಯಿತು.ನಿನ್ನೆಯಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುಲಾಗುತ್ತಿದ್ದು, ಎರಡನೇ ದಿನವಾದ ಇಂದು ಸಂಸದ ಬಿ ವೈ ರಾಘವೇಂದ್ರ ಅವರು ಅನಿರ್ಧಿಷ್ಟಾವದಿ ಹೋರಾಟಕ್ಕೆ ಬೆಂಬಲವನ್ನ ಸೂಚಿಸಿದರು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿದರು.
Read More News
T & CPrivacy PolicyContact Us