Download Now Banner

This browser does not support the video element.

ಶೋರಾಪುರ: ಅಂಬೇಡ್ಕರ್ ವೃತ್ತದಲ್ಲಿ ನಡೆದ ಧರಣಿಯಲ್ಲಿ ಭಾಗವಹಿಸಿದ ನಿವೃತ್ತ ಉಪನ್ಯಾಸಕ ವಾಲ್ಮೀಕಿ ಸಮುದಾಯದ ಮುಖಂಡ ವಾಸದೇವ ಗಂಗಿ ಮರು ಹೇಳಿಕೆ

Shorapur, Yadgir | Aug 24, 2025
ಕಳೆದ ಎರಡು ದಿನಗಳ ಹಿಂದೆ ಸುರಪುರ ನಗರದ ಅಂಬೇಡ್ಕರ್ ವೃತ್ತದ ಹಿಂಭಾಗದ ಸ್ಥಳಕ್ಕಾಗಿ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ವಾಲ್ಮೀಕಿ ಸಮುದಾಯದ ಮುಖಂಡ ಹಾಗೂ ನಿವೃತ್ತ ಉಪನ್ಯಾಸಕ ವಾಸುದೇವ ಗಂಗಿ ಅವರು ಭಾನುವಾರ ಮಧ್ಯಾನ ಧರಣಿಯಲ್ಲಿ ಭಾಗವಹಿಸಿದ್ದರ ಕುರಿತು ಮರು ಹೇಳಿಕೆ ನೀಡಿದ್ದಾರೆ. ನನಗೆ ಮಾಹಿತಿ ಕೊರತೆಯಿಂದ ಧರಣಿಯಲ್ಲಿ ಭಾಗವಹಿಸಿದ್ದೆ, ನಾನು ಬದುಕಿರುವವರೆಗೂ ವಾಲ್ಮೀಕಿ ಸಮುದಾಯಕ್ಕಾಗಿ ಸೇವೆ ಮಾಡುತ್ತೇನೆ ಎಂದು ಭಾವುಕರಾಗಿ ಹೇಳಿಕೆ ನೀಡಿದರು.
Read More News
T & CPrivacy PolicyContact Us