Download Now Banner

This browser does not support the video element.

ದಾವಣಗೆರೆ: ಗಣಪತಿ ವಿಸರ್ಜನಾ ಮೆರವಣಿಗೆಗಳು ಪೂರ್ಣಗೊಳ್ಳುವವರೆಗೂ ಡಿಜೆ ನಿಷೇಧ: ನಗರದಲ್ಲಿ ಜಿಲ್ಲಾಧಿಕಾರಿ ಪ್ರಕಟಣೆ

Davanagere, Davanagere | Sep 9, 2025
ಗಣಪತಿ ವಿಸರ್ಜನಾ ಮೆರವಣಿಗೆಗಳು ಪೂರ್ಣಗೊಳ್ಳುವವರೆಗೂ ಡಿಜೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದ್ದಾರೆ. ಮಂಗಳವಾರ ಸಂಜೆ 7 ಗಂಟೆಗೆ ಈ ಕುರಿತು ದಾವಣಗೆರೆ ನಗರದಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದಾವಣಗೆರೆ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಪೂರ್ಣಗೊಳ್ಳುವವರೆಗೆ ಸಾರ್ವಜನಿಕರ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ.
Read More News
T & CPrivacy PolicyContact Us