Download Now Banner

This browser does not support the video element.

ಇಳಕಲ್‌: ನಗರದಲ್ಲಿನ ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳ ಹಾಗೂ ವಿಸರ್ಜನಾ ಸ್ಥಳ ಪರಿಶೀಲನೆ ನಡೆಸಿದ ಎಸ್‌ಪಿ ಸಿದ್ದಾರ್ಥ ಗೋಯಲ್

Ilkal, Bagalkot | Aug 24, 2025
ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಸ್ಥಳಗಳಿಗೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅಗಸ್ಟ ೨೪ ಮಧ್ಯಾಹ್ನ ೩ ಗಂಟೆಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು. ಈ ಸಮಯದಲ್ಲಿ ಡಿವಾಯ್‌ಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ, ಸಿಪಿಐ ಸುನೀಲ ಸವದಿ, ಪಿಎಸ್‌ಐ ಮಂಜುನಾಥ ಪಾಟೀಲ ಇದ್ದರು.
Read More News
T & CPrivacy PolicyContact Us