Download Now Banner

This browser does not support the video element.

ದೊಡ್ಡಬಳ್ಳಾಪುರ: ತೂಬಗೆರೆಯಲ್ಲಿ ಚಾವಡಿ ಗಣೇಶೋತ್ಸವ ಸಮಿತಿವತಿಯಿಂದ ಸೋಮವಾರ ಆನೆ ಅಂಬಾರಿ ಮೆರವಣಿಗೆ

Dodballapura, Bengaluru Rural | Aug 31, 2025
*(ನಾಳೆ ಮಾಧ್ಯಮ ಪ್ರಕಟಣೆಯ ಕೃಪೆಗಾಗಿ)* ತೂಬಗೆರೆಯಲ್ಲಿ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆ – ಇಂದು ಭವ್ಯ ವಿಸರ್ಜನದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯುತ್ತಿದೆ. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ ಸಾಂಸ್ಕೃತಿಕ ಇತಿಹಾಸದಲ್ಲಿ ಸ್ಮರಣೀಯ ಕ್ಷಣವಾಗಲಿದೆ ಎಂದು ಸಮಿತಿಯ ಅಧ್ಯಕ್ಷ ಮಧು ತಿಳಿಸಿದ್ದಾರೆ.
Read More News
T & CPrivacy PolicyContact Us