Install App
ninganagoudahst
This browser does not support the video element.
ಗದಗ: ಶೈಕ್ಷಣಿಕ ಕ್ಷೇತ್ರಕ್ಕೆ ಚಿಕ್ಕಟ್ಟಿ ಕೊಡುಗೆ ಅಪಾರ: ನಗರದಲ್ಲಿ ಸಾಹಿತಿ ಐ.ಕೆ ಕಮ್ಮಾರ
Gadag, Gadag | Sep 1, 2025
ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಪ್ರೊ. ಎಸ್.ವೈ. ಚಿಕ್ಕಟ್ಟಿ ಅವರ ಶೈಕ್ಷಣಿಕ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅಭಿನಂದನಾ ಗ್ರಂಥವನ್ನು ಪ್ರಕಟಿಸಲು ಸಿದ್ಧತೆ ನಡೆದಿದೆ ಎಂದು ಹಿರಿಯ ಸಾಹಿತಿ ಮತ್ತು ಅಭಿನಂದನಾ ಗ್ರಂಥದ ಪ್ರಧಾನ ಸಂಪಾದಕ ಐ.ಕೆ. ಕಮ್ಮಾರ ಹೇಳಿದರು.
Share
Read More News
T & C
Privacy Policy
Contact Us
Your browser does not support JavaScript!