Download Now Banner

This browser does not support the video element.

ಇಂಡಿ: ಅಥರ್ಗಾ ಗ್ರಾಮದಲ್ಲಿ ಗಣೇಶೋತ್ಸವ ಹಬ್ಬ, ಈದ್ ಮಿಲಾದ್ ಹಿನ್ನೆಲೆ ಶಾಂತಿಸಭೆ

Indi, Vijayapura | Aug 21, 2025
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಹೋರ್ತಿ ಪೊಲೀಸ್ ಠಾಣಾ ಅಧಿಕಾರಿಗಳಿಂದ ಗುರುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಗ್ರಾಮದ ಮುಖಂಡರೊಂದಿಗೆ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಶಾಂತಿ ಸಭೆ ನಡೆಸಿದರು. ಗಣೇಶ ಹಬ್ಬ ಹಾಗೂ ಮೊಹರಂ ಹಬ್ಬವನ್ನು ಗ್ರಾಮಸ್ಥರು ಅಚ್ಚುಕಟ್ಟಾಗಿ ಅರ್ಥಪೂರ್ಣವಾಗಿ ಶಾಂತಿಯುತವಾಗಿ ಆಚರಣೆ ಮಾಡಬೇಕು ಯಾವುದೇ ಅಹಿತಕರ ಘಟನೆ ಕಂಡು ಬಂದಲ್ಲಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
Read More News
T & CPrivacy PolicyContact Us