Install App
aanushaanu
This browser does not support the video element.
ನರಸಿಂಹರಾಜಪುರ: ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ..! ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ.!
Narasimharajapura, Chikkamagaluru | Aug 28, 2025
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದೆ. ಗುರುವಾರ ಬೆಳಗ್ಗೆಯಿಂದಲೂ ಕೂಡ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜನರು ಮನೆ ಬಿಟ್ಟು ಹೊರಬರಲಾರದ ಸ್ಥಿತಿ ನಿರ್ಮಾಣವಾಗಿತ್ತು. ಕೆಲ ದಿನಗಳ ಬಿಡುವಿನ ನಂತರ ಮತ್ತೆ ಮಳೆ ಆರಂಭವಾಗಿದ್ದು ಮಲೆನಾಡಿಗರು ಕಂಗಾಲಾಗಿದ್ದಾರೆ.
Share
Read More News
T & C
Privacy Policy
Contact Us
Your browser does not support JavaScript!