ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮಲ್ಲಸಮುದ್ರದ ಕವಾಯತು ಮೈದಾನದಲ್ಲಿ ವಾರದ ಕವಾಯತು ನಡೆಯಿತು. ಈ ವೇಳೆ ಜಿಲ್ಲಾ ಪೊಲೀಸ್ ಅಧಿಕ್ಷಕ ರೋಹನ್ ಜಗದೀಶ್ ಗೌರವ ವಂದನೆ ಸ್ವೀಕರಿಸಿದರು. ಇದೇ ವೇಳೆ ತುಕಡಿಗಳ ಪರಿವೀಕ್ಷಣೆ ಮಾಡಿದರು. ಈ ವೇಳೆ ಅಧಿಕಾರಿ ಮತ್ತು ಸಿಬ್ಬಂದಿರವರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿದರು.