Download Now Banner

This browser does not support the video element.

ಗೌರಿಬಿದನೂರು: ನಗರದಲ್ಲಿ ದ್ರವ ಯೂರಿಯಾಗೆ ಹೆಚ್ಚಿದ ಬೇಡಿಕೆ ರೈತರು ನ್ಯಾನೋ ಯೂರಿಯಾದತ್ತ ಮುಖ ಮಾಡಿದ್ದಾರೆ

Gauribidanur, Chikkaballapur | Sep 12, 2025
ಗೌರಿಬಿದನೂರು: ಈ ವರ್ಷ ಉತ್ತಮ ಮಳೆಯಾಗಿರುವ ಕಾರಣ ತಾಲ್ಲೂಕಿನಾದ್ಯಂತ ಉತ್ತಮ ಬಿತ್ತನೆಯಾಗಿದೆ. ಅಲ್ಲದೆ,ಕಳೆದ ಹಲವು ದಿನಗಳಿಂದ ಮತ್ತೆ ಬಿಡದೆ ಮಳೆ ಸುರಿಯುತ್ತಿರುವ ಕಾರಣ, ಉತ್ತಮ ಫಸಲು ಪಡೆದುಕೊಳ್ಳಬೇಕೆಂಬಕಾರಣಕ್ಕೆ ರೈತರು ಯೂರಿಯಾದ ಮೊರೆ ಹೋಗಿದ್ದಾರೆ. ಆದರೆ, ಕೆಲವು ಕಡೆಗಳಲ್ಲಿ ಹರಳು ಯೂರಿಯಾದ ಅಭಾವಹೆಚ್ಚಿದೆ. ಇದರಿಂದಾಗಿ ರೈತರು ಹರಳು ಯೂರಿಯಾ ಪಡೆಯಲು ಟಿಎಪಿಸಿಎಂಎಸ್ ಅಂಗಡಿಗಳ ಎದುರು ಸಾಲುಗಟ್ಟಿನಿಂತಿರುವ ದೃಶ್ಯಗಳು ಸಾಮಾನ್ಯ ಎಂಬಂತಾಗಿದೆ.
Read More News
T & CPrivacy PolicyContact Us