Download Now Banner

This browser does not support the video element.

ಅಫಜಲ್ಪುರ: ಮಣ್ಣೂರ ಬಳಿಯ ಯಲ್ಲಮ್ಮನ ದೇವಸ್ಥಾನ ಇಂದು ಸಂಪೂರ್ಣ ಮುಳುಗಡೆ

Afzalpur, Kalaburagi | Aug 23, 2025
ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ .ಈಗಾಗಿ ಅಫಜಲಪೂರ ತಾಲೂಕಿನ ಮಣ್ಣೂರ ಬಳಿಯ ಯಲ್ಲಮ್ಮನ ದೇವಸ್ಥಾನ ಸಂಪೂರ್ಣ ಮುಳುಗಡೆ ಆಗಿದೆ.ಈಗಾಗಿ ದೇವರ ದರ್ಶನಕ್ಕೆ ಭಕ್ತರಿಗೆ ನಿಷೇಧ ಮಾಡಲಾಗಿದೆ. ಆ.23 ರಂದು ಮಾಹಿತಿ ಗೊತ್ತಾಗಿದೆ
Read More News
T & CPrivacy PolicyContact Us