Download Now Banner

This browser does not support the video element.

ಉಡುಪಿ: ಹಿಲಿಯಾಣ ಗ್ರಾಮದಲ್ಲಿ ಸರ್ಕಾರಿ ಹಾಡಿಯಲ್ಲಿ ಅಕ್ರಮ ಮಧ್ಯ ಮಾರಾಟ ಆರೋಪಿಯ ಬಂಧನ

Udupi, Udupi | Sep 10, 2025
ಹಿಲಿಯಾನ ಗ್ರಾಮದ ಆಮ್ರಕಲ್ಲು ಎಂಬಲ್ಲಿ ಸರ್ಕಾರಿ ಹಾಡಿಯಲ್ಲಿ ವ್ಯಕ್ತಿಯೊಬ್ಬರು ಮಧ್ಯವನ್ನ ಮಾರಾಟ ಮಾಡುತ್ತಿದ್ದು ಈ ಸಮಯದಲ್ಲಿ ಪೊಲೀಸರು ದಾಳಿ ನಡೆಸಿ ನಾರಾಯಣ ನಾಯಕ್ 43 ವರುಷ ಎನ್ನುವ ಆರೋಪಿಯನ್ನ ಬಂಧಿಸಿದ್ದಾರೆ ಆರೋಪಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ 70 ಮೈಸೂರು ಆನ್ಸರ್ ವಿಸ್ಕಿಯ ಪ್ಯಾಕೆಟ್ ಮಾರಾಟ ಮಾಡುತ್ತಿದ್ದು ಆತನಿಂದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ
Read More News
T & CPrivacy PolicyContact Us