Download Now Banner

This browser does not support the video element.

ಚಿಟಗುಪ್ಪ: ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು : ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷ ದಿಲೀಪಕುಮಾರ ಬಗ್ದಲಕರ್

Chitaguppa, Bidar | Sep 23, 2025
ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದು ಎಂದು ಪುರಸಭೆ ಅಧ್ಯಕ್ಷ ದಿಲೀಪಕುಮಾರ ಅವರು ಅಭಿಪ್ರಾಯ ಪಟ್ಟರು. ಪಟ್ಟಣದ ಪುರಸಭೆಯಲ್ಲಿ ಮಂಗಳವಾರ ಮಧ್ಯಾಹ್ನ 2:30ಕ್ಕೆ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಶೀಲ್ದಾರ್ ಮಂಜುನಾಥ್ ಪಂಚಾಳ್ ಸಹ ಮಾತನಾಡಿದರು. ಪುರಸಭೆ ಮುಖ್ಯ ಅಧಿಕಾರಿ ಹುಸಮುದ್ದಿನ್ ಬಾಬಾ ಸೇರಿದಂತೆ ಪುರಸಭೆಯ ಇಡೀ ಸಿಬ್ಬಂದಿ ಹಾಗೂ ಸಮಸ್ತ ಕಾರ್ಮಿಕರನ್ನು ಸನ್ಮಾನಿಸಲಾಯಿತು.
Read More News
T & CPrivacy PolicyContact Us