Download Now Banner

This browser does not support the video element.

ಕಾರ್ಕಳ: ಕತ್ತಿನಲ್ಲಿದ್ದ ಚಿನ್ನದ ಕರಿಮಣಿಯನ್ನು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರಿಂದ ಸುಲಿಗೆ

Karkala, Udupi | Sep 22, 2025
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಕರಿಮಣಿಯನ್ನು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ಸೆ ಉಳ್ಳೂರು ಗ್ರಾಮದ ಕುದ್ರುಬೆಟ್ಟು ರಸ್ತೆಯಲ್ಲಿ ನಡೆದಿದೆ. ಕುದ್ರುಬೆಟ್ಟು ನಿವಾಸಿ ರಮಾಬಾಯಿ(57) ಎಂಬವರು ಉಳ್ಳೂರು ಬಸ್ಸು ನಿಲ್ದಾಣದ ಬಳಿಯಿಂದ ಮೀನು ತೆಗೆದು ಕೊಂಡು ಮನೆಗೆ ನಡೆದುಕೊಂಡು ಬರುತ್ತಿದ್ದು ಈ ವೇಳೆ ಬೈಕಿನಲ್ಲಿ ರಮಾಬಾಯಿ ಅವರ ಬಳಿ ಬಂದ ಇಬ್ಬರು ಅವರ ಕುತ್ತಿಗೆಯಲ್ಲಿದ್ದ ಸುಮಾರು 4.5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ಎಳೆದು ಸುಲಿಗೆ ಮಾಡಿದ್ದಾರೆ.
Read More News
T & CPrivacy PolicyContact Us