Download Now Banner

This browser does not support the video element.

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಸಭಾಂಗದಲ್ಲಿ ಮಾಸ್ಟರ್‌ ಟ್ರೈನರ್‌ಗಳ ತರಬೇತಿ ಕಾರ್ಯಾಗಾರ

Chikkaballapura, Chikkaballapur | Sep 13, 2025
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕಟೋಬರ್ 7 ರವರೆಗೆ ಕೈಗೊಳ್ಳುವ ಸಂಬಂಧ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಮಾಸ್ಟರ್‌ ಟ್ರೈನರ್‌ಗಳಿಂದ 50 ಜನ ಜಿಲ್ಲಾ ಮಟ್ಟದ ಮಾಸ್ಟರ್‌ ಟ್ರೈನರ್‌ಗಳಿಗೆ ಮಾಸ್ಟರ್‌ ಟ್ರೈನರ್‌ಗಳ ತರಬೇತಿ ಕಾರ್ಯಾಗಾರವನ್ನು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರು ಉದ್ಘಾಟಿಸಿ ಮಾತನಾಡಿದರು.
Read More News
T & CPrivacy PolicyContact Us