Download Now Banner

This browser does not support the video element.

ಧಾರವಾಡ: ಲಿಂಗಾಯತ ಮಠಾಧೀಶರು ಡೋಗಿ ಎಂದು ಹೇಳುವವರಿಗೆ ಬಸವ ಸಂಸ್ಕೃತಿ ಅಭಿಯಾನ ಉತ್ತರ: ನಗರದಲ್ಲಿ ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

Dharwad, Dharwad | Sep 12, 2025
ಬಸವಣ್ಣನನ ಶಕ್ತಿ, ಭಕ್ತಿಯನ್ನು ಪ್ರತಿಪಾದಿಸುವ ಲಿಂಗಾಯತ ಮಠಾಧೀಶರು ಡೋಗಿ ಎಂದು ಹೇಳುವವರಿಗೆ ಬಸವ ಸಂಸ್ಕೃತಿ ಅಭಿಯಾನ ಉತ್ತರ ನೀಡಲಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ನಗರದ ಮುರುಘಾಮಠದಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದಲ್ಲಿ ಅವರು ಮಾತನಾಡಿದರು. ಬಸವ ಸಂಸ
Read More News
T & CPrivacy PolicyContact Us