Download Now Banner

This browser does not support the video element.

ಗುಂಡ್ಲುಪೇಟೆ: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಪಟ್ಟಣದಲ್ಲಿ ರೈತರ ಪ್ರತಿಭಟನೆ

Gundlupet, Chamarajnagar | Sep 9, 2025
ರೈತರ ಜೊತೆ ಅನುಚಿತವಾಗಿ ವರ್ತಿಸಿದ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಾಮೂಹಿಕ ನಾಯಕತ್ವದ ರೈತ ಸಂಘದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ‌ಹೊರಟ‌ ಪ್ರತಿಭಟನಾಕಾರರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ‌ಆಕ್ರೋಶ ಹೊರಹಾಕಿದರು.ನಂತರ ಕೆ.ಎಸ್. ಆರ್. ಟಿ.ಸಿ ಬಸ್ ನಿಲ್ದಾಣದ ‌ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೆಲ ಹೊತ್ತು ರಸ್ತೆ ತಡೆ ನಡೆಸಿದರು.
Read More News
T & CPrivacy PolicyContact Us