Download Now Banner

This browser does not support the video element.

ಉಡುಪಿ: ಅಮಾಸೆಬೈಲಿನಲ್ಲಿ ಹಾಗೂ ಮಲ್ಪೆಯಲ್ಲಿ ಪ್ರತ್ಯೇಕ ಪ್ರಕರಣ, ಇಬ್ಬರು ಆತ್ಮಹತ್ಯೆ

Udupi, Udupi | Aug 27, 2025
ರಟ್ನಾಡಿ ಗ್ರಾಮದ ಮಕ್ಕಿಮನೆಯ ಕೃಷ್ಣ ಶೆಡ್ತಿ ಎಂಬವರ ಮಗ ಸತೀಶ್ ಶೆಟ್ಟಿ(35) ಎಂಬವರು ಆ.26ರಂದು ಮಧ್ಯಾಹ್ನ ವೇಳೆ ಮನೆಯ ಕೋಣೆಯಲ್ಲಿನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಯಕ್ತಿಕ ಕಾರಣದಿಂದ ಮನನೊಂದ ಮೂಡುತೋನ್ಸೆ ಗ್ರಾಮದ ನವೀನ(44) ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ಆ.25ರಂದು ಮಧ್ಯಾಹ್ನ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us