Download Now Banner

This browser does not support the video element.

ಗುಳೇದಗುಡ್ಡ: ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಭಾರತ ರತ್ನ ಲಾಲ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ

Guledagudda, Bagalkot | Oct 2, 2025
ಗುಳೇದಗುಡ್ಡ ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಭಾರತ ರತ್ನ ಸರಳ ಸಜ್ಜನಿಕೆಯ ಲಾಲ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿ ಆಚರಣೆಯನ್ನು ಅತ್ಯಂತ ಸರಳ ರೀತಿಯಿಂದ ಇಂದು ಆಚರಣೆ ಮಾಡಲಾಯಿತು
Read More News
T & CPrivacy PolicyContact Us