Download Now Banner

This browser does not support the video element.

ಚನ್ನಪಟ್ಟಣ: ಭೀಕರ ರಸ್ತೆ ಅಪಘಾತ ಇಬ್ಬರ ಸಾವು, ಬೆಂ-ಮೈ ಹೆದ್ದಾರಿಯ ದೇವರಹೊಸಹಳ್ಳಿ‌ಬಳಿ ಘಟನೆ

Channapatna, Ramanagara | Sep 9, 2025
ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಹೆದ್ದಾರಿಯ ದೇವರ ಹೊಸಳ್ಳಿ ಗ್ರಾಮದ ಬಳಿ ಮಂಗಳವಾರ ಅಪಘಾತ ನಡೆದಿದೆ. ಕಾರು ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಬಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು ಕಾರಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿ ಓರ್ವನಿಗೆ ಗಂಭೀರ ಗಾಯಗಳಾಗಿವೆ.
Read More News
T & CPrivacy PolicyContact Us