Download Now Banner

This browser does not support the video element.

ಯಲಬರ್ಗ: ಸಾಲದ ಸುಳಿಗೆ ಸಿಲುಕಿದ್ದ ಹಿರೆಬೊಮ್ಮನಾಳ ಶರಣಪ್ಪ ನೇಣಿಗೆ ಶರಣು...!

Yelbarga, Koppal | Sep 2, 2025
ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಬುರ್ಗಾ ತಾಲೂಕಿನ ಹಿರೇಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶರಣಪ್ಪ ಹಕಾರಿ (40) ಆತ್ಮಹತ್ಯೆ ಮಾಡಿಕೊಂಡ ರೈತ, ವಿವಿದೆಡೆ 20 ಲಕ್ಷಕ್ಕೂ ಅಧಿಕ ಸಾಲ ಮಾಡಿದ‌ ಹಿನ್ನೆಲೆ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ...
Read More News
T & CPrivacy PolicyContact Us