Download Now Banner

This browser does not support the video element.

ಮಡಿಕೇರಿ: ಗಾಳಿಬೀಡುವಿನಿಂದ ಕೋಳಿಗೂಡು ಪುನರ್ವಸತಿ ಬಡಾವಣೆಗೆ ಬಸ್ ಸಂಚಾರ ಆರಂಬ

Madikeri, Kodagu | Sep 13, 2025
9.ಮಡಿಕೇರಿ ತಾಲ್ಲೂಕಿನ ಗಾಳಿಬೀಡುವಿನಿಂದ ಕೋಳಿಗೂಡು ಪುನರ್ವಸತಿ ಬಡಾವಣೆಯವರೆಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಗೊAಡಿದೆ. ಪ್ರತಿದಿನ ಬೆಳಿಗ್ಗೆ 8.30 ಮತ್ತು ಸಂಜೆ 4.45 ಗಂಟೆಗೆ ಕೋಳಿಗೂಡು ಪುನರ್ವಸತಿ ಬಡಾವಣೆಗೆ ಬಸ್ ತಲುಪಲಿದೆ. ಬಸ್ ಸಂಚಾರವನ್ನು ಆರಂಭಿಸಿದ ಹಿನ್ನೆಲೆ ಮಡಿಕೇರಿ ಬಸ್ ಡಿಪೋ ವ್ಯವಸ್ಥಾಪಕರು ಹಾಗೂ ಚಾಲಕರನ್ನು ಕೋಳಿಗೂಡು ಪುನರ್ವಸತಿ ಬಡಾವಣೆಯಲ್ಲಿ ಗ್ರಾಮಸ್ಥರು ಅಭಿನಂದಿಸಿ ಸ್ವಾಗತಿಸಿದರು. ನಂತರ ಗಾಳಿಬೀಡು ಪುನರ್ವಸತಿ ಸಂಘದ ಅಧ್ಯಕ್ಷ ರವಿ ಅಪ್ಪುಕುಟ್ಟನ್, ಉಪಾಧ್ಯಕ್ಷÀ ಸ್ಟೀವನ್ ಡಿಸೋಜ, ತಾಜ್, ಕಾರ್ಯದರ್ಶಿ ಅಮ್ಮಿ, ಖಜಾಂಚಿ ಸುಮಿತ್ರ ಹಾಗೂ ಬಡಾವಣೆ ನಿವಾಸಿಗಳು ಬಸ್ ಗೆ ಪೂಜೆ ಸಲ್ಲಿಸಿದರು. ಮನವಿಗೆ ತಕ್ಷಣ ಸ್ಪಂದಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಕಾರ್ಯ
Read More News
T & CPrivacy PolicyContact Us