Download Now Banner

This browser does not support the video element.

ರಾಣೇಬೆನ್ನೂರು: ತಾಲೂಕಿನಾದ್ಯಂತ ಈದ್ ಮಿಲಾದ್ ಆಚರಣೆ; ಶಾಸಕ ಪ್ರಕಾಶ ಕೋಳಿವಾಡ ಅವರಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Ranibennur, Haveri | Sep 5, 2025
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಸಕ ಪ್ರಕಾಶ ಕೋಳಿವಾಡ ಅವರು ರಾಣೇಬೆನ್ನೂರಿನ ಹುಲಿಹಳ್ಳಿ ಕ್ರಾಸ್ ಬಳಿ ಇರುವ ದರ್ಗಾದಲ್ಲಿ ಆಯೋಜಸಿದ್ದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಮಸ್ತ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು. ಬಳಿಕ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
Read More News
T & CPrivacy PolicyContact Us