Download Now Banner

This browser does not support the video element.

ಹೊಸಪೇಟೆ: ನಗರದ ಭಟ್ರಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಅನಂತನ ಹುಣ್ಣಿಮೆ ಹಾಗೂ ಚಂದ್ರ ಗ್ರಹಣದ ಪ್ರಯುಕ್ತ ವಿಶೇಷ ಪೂಜೆ

Hosapete, Vijayanagara | Sep 7, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಇರುವ ಶ್ರೀ ಭಟ್ರಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಾನುವಾರ ಅನಂತನ ಹುಣ್ಣಿಮೆ ಹಾಗೂ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಹಾಗೂ ಹೋಮ ಕಾರ್ಯಕ್ರಮ ನಡೆಸಲಾಯಿತು.
Read More News
T & CPrivacy PolicyContact Us