Download Now Banner

This browser does not support the video element.

ಕೊಪ್ಪಳ: ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಅಜ್ಮೀರ ನಂದಾಪುರ ನಗರದಲ್ಲಿ ಪದಗ್ರಹಣ

Koppal, Koppal | Sep 12, 2025
ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ ನೂತನ ಅಧ್ಯಕ್ಷರಾದ ಅಜ್ಮೀರ ನಂದಾಪುರ ಅವರು ಇಂದು ಕೊಪ್ಪಳ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ ಟ್ರಸ್ಟಿನ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿ ಮಾತನಾಡಿದರು. ಸೆಪ್ಟೆಂಬರ್ 12 ರಂದು ಮಧ್ಯಾಹ್ನ 2-30 ಗಂಟೆಗೆ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್ ಸೇರಿದಂತೆ ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Read More News
T & CPrivacy PolicyContact Us