Download Now Banner

This browser does not support the video element.

ಗುಂಡ್ಲುಪೇಟೆ: ಡಿ ದೇವರಾಜ ಅರಸು ಉಳುವವನೇ ಭೂಮಿ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣಾ ಕಾಯ್ದೆ ತಂದವರು : ಪಟ್ಟಣದಲ್ಲಿ ಶಾಸಕ ಎಚ್. ಎಂ. ಗಣೇಶ ಪ್ರಸಾದ್

Gundlupet, Chamarajnagar | Aug 30, 2025
ಡಿ ದೇವರಾಜ ಅರಸು ಉಳುವವನೇ ಭೂಮಿ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣಾ ಕಾಯ್ದೆ ತಂದವರು ಎಂದು ಪಟ್ಟಣದಲ್ಲಿ ಶಾಸಕ ಎಚ್ ಎಂ ಗಣೇಶ ಪ್ರಸಾದ್ ಹೇಳಿದರು ಗುಂಡ್ಲುಪೇಟೆ ಪಟ್ಟಣದ ಡಿ ದೇವರಾಜ ಅರಸು ಭವನದಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯತಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಯೋಜಿಸಿದ್ದ. ಡಿ ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು.
Read More News
T & CPrivacy PolicyContact Us