Download Now Banner

This browser does not support the video element.

ಕಂಪ್ಲಿ: ನಗರದಲ್ಲಿ ಜೆಸ್ಕಾಂ ಕಚೇರಿ ಸಿಬ್ಬಂದಿಗಳಿಂದ ಗಣೇಶ ಹಬ್ಬ ಆಚರಣೆ, ಸಂಭ್ರಮದಲ್ಲಿ ಕೆಇಬಿ ಆಡಳಿತ ವರ್ಗ

Kampli, Ballari | Aug 27, 2025
ಶ್ರೀ ಸಿದ್ದಿ ವಿನಾಯಕ ಸಮಿತಿ ಜೆಸ್ಕಾಂ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಆಗಸ್ಟ್ 27,ಬುಧವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಸಿದ್ದಿ ವಿನಾಯಕ ಸಮಿತಿ ಜೆಸ್ಕಾಂ ವತಿಯಿಂದ 61ನೇ ವರ್ಷದ ಗಣೇಶ ಮೂರ್ತಿಯನ್ನು ಜೆಸ್ಕಾಂ ಕಚೇರಿ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಟಿಸಿಎಲ್ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ್ ರವರು, “ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹಬ್ಬದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ” ಎಂದು ಹೇಳಿದರು.
Read More News
T & CPrivacy PolicyContact Us