Download Now Banner

This browser does not support the video element.

ಶಿವಮೊಗ್ಗ: ಧರ್ಮಸ್ಥಳಕ್ಕೆ ಕಳಂಕ ತರುವ ಕೆಲಸ ಈಗ ನಡೆಯುತ್ತಿದೆ: ನಗರದಲ್ಲಿ ಸಂಸದ ಬಿ.ವೈ.ರಾಘವೇಂದ್ರ

Shivamogga, Shimoga | Aug 1, 2025
ಧರ್ಮಸ್ಥಳ ಹಿಂದೂಗಳ ಆಧ್ಯಾತ್ಮಿಕ ಶಕ್ತಿಯ ತಾಣ. ಅದಕ್ಕೆ ಕಳಂಕ ತರುವ ಕೆಲಸ ಈಗ ನಡೆಯುತ್ತಿದೆ. ಈಗ ಅಲ್ಲಿ ತನಿಖೆ ನಡೆಯುತ್ತಿದ್ದು ಎಫ್ ಎಸ್ ಎಲ್ ವರದಿ ಇನ್ನೂ ಬರಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಮಾತನಾಡಿದ ಅವರು ಹಿಂದುಗಳ ನಂಬಿಕೆಯ ತಾಣವನ್ನು ಪ್ರಶ್ನೆ ಮಾಡುವ ಮೂಲಕ ಅಪನಂಬಿಕೆ ಹುಟ್ಟಿಸುವ ಕೆಲಸ ನಡೆಯುತ್ತಿದೆ. ಈ ಎಲ್ಲಾ ಪ್ರಶ್ನೆಗಳಿಗೂ ಶೀಘ್ರವೇ ಉತ್ತರ ಸಿಗಲಿದೆ ಎಂದರು.
Read More News
T & CPrivacy PolicyContact Us