Download Now Banner

This browser does not support the video element.

ಚಿಕ್ಕಮಗಳೂರು: ಮೊಸಳೆ ಹೊಸಳ್ಳಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ದುರಂತ.! ಮಣೇನಹಳ್ಳಿಯ ಸುರೇಶ್ ಸಾವು.!

Chikkamagaluru, Chikkamagaluru | Sep 13, 2025
ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಸಂಭವಿಸಿದ ಕ್ಯಾಂಟರ್ ದುರಂತದಲ್ಲಿ ಚಿಕ್ಕಮಗಳೂರು ತಾಲೂಕಿನ ಮಳೆನಹಳ್ಳಿ ಗ್ರಾಮದ ನಿವಾಸಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಸುರೇಶ್ ಮೃತಪಟ್ಟಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
Read More News
T & CPrivacy PolicyContact Us