ಬಂಗ್ಲಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದಾರೆ. ಆಗ ಅಲ್ಲಿ ಮೂರು ಮನುಷ್ಯರ ಕಳೆಬರಹಗಳು ಸಿಕ್ಕಿದೆ ಎಂದು ಮೃತ ಸೌಜನ್ಯ ಮಾವ ವಿಠಲ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹತ್ತಿರ ಹತ್ತಿರ ಹತ್ತು ಫೀಟ್ ಗಳಲ್ಲೇ ಈ ಅವಶೇಷಗಳು ಸಿಕ್ಕಿದೆ. ಇನ್ನು ಎರಡನೇ ಬಾರಿಗೆ ಸ್ಥಳ ಮಹಜರಿಗೆ ಹೋದಾಗ ಹೆಣಗಳ ರಾಶಿ ಸಿಕ್ಕಿದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದಾರೆ.