Download Now Banner

This browser does not support the video element.

ಹುಣಸಗಿ: ಮದಲಿಂಗನಾಳ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಕುಟುಂಬಸ್ಥರ ಮನೆಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ಕುಟುಂಬಸ್ಥರಿಗೆ ಸಾಂತ್ವನ

Hunasagi, Yadgir | Sep 28, 2025
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಕುಟುಂಬಸ್ಥರ ಮನೆಗೆ ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ‌ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ಗ್ರಾಮಸ್ಥರು ಭಾಗವಹಿಸಿದ್ದರು
Read More News
T & CPrivacy PolicyContact Us